‘ಬರ ಪರಿಹಾರದ ಮೊತ್ತವನ್ನು ಕೇಳಿದರೆ, ಕಾಂಗ್ರೆಸ್ ಸಚಿವರು ಮತ್ತು ಶಾಸಕರು ‘ನಿಮ್ಮ ಹೆಂಗಸ್ರಿಗೆ ₹2,000 ಕೊಟ್ಟಿಲ್ವ’ ಎಂದು ಧಮ್ಕಿ ಹಾಕುತ್ತಿದ್ದಾರೆ. ಎಷ್ಟು ದಿನ ಗ್ಯಾರಂಟಿ ಹೆಸರಿನಲ್ಲಿ ರೈತರು, ಜನರಿಗೆ ಮೋಸ ಮಾಡುತ್ತೀರಿ? ಕೇಂದ್ರದ ಹಣ ಸದ್ಭಳಕೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುತ್ತೇನೆ’ ಎಂದು ಅಶೋಕ ಹೇಳಿದರು.