ಪ್ರಗತಿಪರರು, ಸಾಹಿತಿಗಳು ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ, ‘ಪತ್ರದಲ್ಲಿರುವ ಅಂಶಗಳನ್ನು ಅಧ್ಯಯನ ಮಾಡಿ ಯಾವ ವಿಚಾರದ ಬಗ್ಗೆ ಏನು ಹೇಳಿದ್ದಾರೆ, ವಾಸ್ತವಾಂಶ ಏನಿದೆ? ಅವರು ಹೇಳಿರುವ ವಿಚಾರವನ್ನು ಪರಿಗಣಿಸಿ, ಎತ್ತಿರುವ ವಿಚಾರಗಳನ್ನು ಯಾವ ರೀತಿ ನಿಭಾಯಿಸಬೇಕು ಎಂದು ತೀರ್ಮಾನ ಮಾಡುತ್ತೇವೆ’ ಎಂದರು.