<figcaption>""</figcaption>.<p><strong>ಕಲಬುರ್ಗಿ:</strong>ಜಿಲ್ಲೆಯ ಸೇಡಂ ತಾಲೂಕಿನ ಯಾನಗುಂದಿಯ ಮಾತೆ ಮಾಣಿಕೇಶ್ವರಿ ಅವರು, ಲಿಂಗಕ್ಯರಾಗಿದ್ದು, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.</p>.<p>‘ಮಾತೆ ಮಾಣಿಕ್ಯೇಶ್ವರಿ ಅವರು ನಡೆದಾಡುವ ದೇವರೆಂದೇ ಖ್ಯಾತಿಯಾಗಿದ್ದರು. ಮಹಾಯೋಗಿನಿ ಎಂದು ಹೆಸರುವಾಸಿಯಾಗಿದ್ದರು. ಕರ್ನಾಟಕ, ಆಂಧ್ರಪ್ರದೇಶ,ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹವನ್ನು ಹೊಂದಿದ್ದಾರೆ. ಪ್ರತಿ ಶಿವರಾತ್ರಿಯಂದು ವಿಶೇಷ ಸಂದೇಶ ನೀಡುತ್ತಿದ್ದರು.</p>.<p>ಸಮಾಜದ ಏಳಿಗಾಗಿ, ಭಕ್ತರ ಸಂಕಷ್ಟಗಳ ನಿವಾರಣೆಗಾಗಿ ಅಪಾರವಾಗಿ ಶ್ರಮಿಸುತ್ತಿದ್ದರು. ಆಧ್ಯಾತ್ಮ, ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯಿಂದ ಈ ನಾಲ್ಕು ರಾಜ್ಯಗಳಲ್ಲಿ ಲಕ್ಷಾಂತರ ಭಕ್ತ ಸಮೂಹವು ದುಃಖದ ಮಡುವಿನಲ್ಲಿದ್ದು, ತುಂಬಲಾರದ ನಷ್ಟ ಉಂಟಾಗಿದೆ.</p>.<p>ನಾಲ್ಕೂ ರಾಜ್ಯಗಳ ಭಕ್ತ ಸಮೂಹಕ್ಕೆ, ಅನುಯಾಯಿಗಳಿಗೆ ಮಾತೆಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ’ ತಿಳಿಸಿದ್ದಾರೆ.</p>.<div style="text-align:center"><figcaption><strong>ಮಾತೆ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರ</strong></figcaption></div>.<p><strong>ಇನ್ನಷ್ಟು...</strong></p>.<p>*<a href="https://www.prajavani.net/stories/stateregional/matha-manikeshwari-passed-away-710745.html" target="_blank">ಮಾತೆ ಮಾಣಿಕೇಶ್ವರಿ ಎಂಬ 'ಶಕ್ತಿ'</a></p>.<p>*<strong><a href="https://www.prajavani.net/stories/stateregional/yanagudi-mate-manikeshwari-passed-away-710735.html" target="_blank">ಕಲಬುರ್ಗಿ: ಮಾತೆ ಮಾಣಿಕೇಶ್ವರಿ ಅಮ್ಮ ಲಿಂಗೈಕ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಕಲಬುರ್ಗಿ:</strong>ಜಿಲ್ಲೆಯ ಸೇಡಂ ತಾಲೂಕಿನ ಯಾನಗುಂದಿಯ ಮಾತೆ ಮಾಣಿಕೇಶ್ವರಿ ಅವರು, ಲಿಂಗಕ್ಯರಾಗಿದ್ದು, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.</p>.<p>‘ಮಾತೆ ಮಾಣಿಕ್ಯೇಶ್ವರಿ ಅವರು ನಡೆದಾಡುವ ದೇವರೆಂದೇ ಖ್ಯಾತಿಯಾಗಿದ್ದರು. ಮಹಾಯೋಗಿನಿ ಎಂದು ಹೆಸರುವಾಸಿಯಾಗಿದ್ದರು. ಕರ್ನಾಟಕ, ಆಂಧ್ರಪ್ರದೇಶ,ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹವನ್ನು ಹೊಂದಿದ್ದಾರೆ. ಪ್ರತಿ ಶಿವರಾತ್ರಿಯಂದು ವಿಶೇಷ ಸಂದೇಶ ನೀಡುತ್ತಿದ್ದರು.</p>.<p>ಸಮಾಜದ ಏಳಿಗಾಗಿ, ಭಕ್ತರ ಸಂಕಷ್ಟಗಳ ನಿವಾರಣೆಗಾಗಿ ಅಪಾರವಾಗಿ ಶ್ರಮಿಸುತ್ತಿದ್ದರು. ಆಧ್ಯಾತ್ಮ, ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯಿಂದ ಈ ನಾಲ್ಕು ರಾಜ್ಯಗಳಲ್ಲಿ ಲಕ್ಷಾಂತರ ಭಕ್ತ ಸಮೂಹವು ದುಃಖದ ಮಡುವಿನಲ್ಲಿದ್ದು, ತುಂಬಲಾರದ ನಷ್ಟ ಉಂಟಾಗಿದೆ.</p>.<p>ನಾಲ್ಕೂ ರಾಜ್ಯಗಳ ಭಕ್ತ ಸಮೂಹಕ್ಕೆ, ಅನುಯಾಯಿಗಳಿಗೆ ಮಾತೆಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ’ ತಿಳಿಸಿದ್ದಾರೆ.</p>.<div style="text-align:center"><figcaption><strong>ಮಾತೆ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರ</strong></figcaption></div>.<p><strong>ಇನ್ನಷ್ಟು...</strong></p>.<p>*<a href="https://www.prajavani.net/stories/stateregional/matha-manikeshwari-passed-away-710745.html" target="_blank">ಮಾತೆ ಮಾಣಿಕೇಶ್ವರಿ ಎಂಬ 'ಶಕ್ತಿ'</a></p>.<p>*<strong><a href="https://www.prajavani.net/stories/stateregional/yanagudi-mate-manikeshwari-passed-away-710735.html" target="_blank">ಕಲಬುರ್ಗಿ: ಮಾತೆ ಮಾಣಿಕೇಶ್ವರಿ ಅಮ್ಮ ಲಿಂಗೈಕ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>