<p><strong>ಕಲಬುರ್ಗಿ:</strong>ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಲೈಫ್ ಡೌನ್ ಕಥೆಗಳ ಸರಣಿಯ ಮೊದಲ ಲೇಖನಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದೆ.</p>.<p>ಬೆಳಿಗ್ಗೆ ಪತ್ರಿಕೆ ಓದಿದ ತಕ್ಷಣ ಪ್ರಜಾವಾಣಿ ಪ್ರತಿನಿಧಿಗೆ ಕರೆ ಮಾಡಿದ ಸಮಾಜ ಕಲ್ಯಾಣ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶೇರಿಭಿಕನಳ್ಳಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.</p>.<p>‘ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಲ್ಲಿಗೆ ಕಳಿಸಿ ವರದಿ ತರಿಸಿಕೊಳ್ಳುತ್ತೇನೆ.ಅಲ್ಲಿಯ ಜನ ಸ್ಥಳಾಂತರಕ್ಕೆ ಸಿದ್ಧ ಇದ್ದರೆ ಅವರಿಗೆ ಪುನರ್ವಸತಿ ಕಲ್ಪಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಮನೆಗಳನ್ನು ನಿರ್ಮಿಸಿಕೊಡಲಾಗುದು. ನಮ್ಮ ಅಧಿಕಾರಿಗಳ ವರದಿ ಆಧರಿಸಿ ಕ್ರಮಕೈಗೊಳ್ಳುತ್ತೇವೆ’ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/village-in-forest-area-in-kalaburgi-736314.html" target="_blank">ಕಲಬುರ್ಗಿ: ಕಾಡು ಕೂಸುಗಳ ಕೂಗು</a></strong></p>.<p>‘ರಾಜ್ಯದ ಇತರೆಡೆಯೂ ಅರಣ್ಯ ಇಲಾಖೆಯ ಜಮೀನುಗಳಲ್ಲಿ ವಾಸವಾಗಿರುವವರು ಸ್ಥಳಾಂತರಕ್ಕೆ ಸಿದ್ಧ ಇದ್ದರೆ ಅವರಿಗೆ ಪುನರ್ವಸತಿ ಕಲ್ಪಿಸಲು ಬದ್ಧ. ಆದರೆ, ಬಹುತೇಕ ಕಡೆ ಅವರು ಅಲ್ಲಿಂದ ಬೇರೆಡೆ ಸ್ಥಳಾಂತರಗೊಳ್ಳಲು ಸಿದ್ಧರಿಲ್ಲ’ಎಂದೂ ಡಿಸಿಎಂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong>ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಲೈಫ್ ಡೌನ್ ಕಥೆಗಳ ಸರಣಿಯ ಮೊದಲ ಲೇಖನಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದೆ.</p>.<p>ಬೆಳಿಗ್ಗೆ ಪತ್ರಿಕೆ ಓದಿದ ತಕ್ಷಣ ಪ್ರಜಾವಾಣಿ ಪ್ರತಿನಿಧಿಗೆ ಕರೆ ಮಾಡಿದ ಸಮಾಜ ಕಲ್ಯಾಣ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶೇರಿಭಿಕನಳ್ಳಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.</p>.<p>‘ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಲ್ಲಿಗೆ ಕಳಿಸಿ ವರದಿ ತರಿಸಿಕೊಳ್ಳುತ್ತೇನೆ.ಅಲ್ಲಿಯ ಜನ ಸ್ಥಳಾಂತರಕ್ಕೆ ಸಿದ್ಧ ಇದ್ದರೆ ಅವರಿಗೆ ಪುನರ್ವಸತಿ ಕಲ್ಪಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಮನೆಗಳನ್ನು ನಿರ್ಮಿಸಿಕೊಡಲಾಗುದು. ನಮ್ಮ ಅಧಿಕಾರಿಗಳ ವರದಿ ಆಧರಿಸಿ ಕ್ರಮಕೈಗೊಳ್ಳುತ್ತೇವೆ’ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/village-in-forest-area-in-kalaburgi-736314.html" target="_blank">ಕಲಬುರ್ಗಿ: ಕಾಡು ಕೂಸುಗಳ ಕೂಗು</a></strong></p>.<p>‘ರಾಜ್ಯದ ಇತರೆಡೆಯೂ ಅರಣ್ಯ ಇಲಾಖೆಯ ಜಮೀನುಗಳಲ್ಲಿ ವಾಸವಾಗಿರುವವರು ಸ್ಥಳಾಂತರಕ್ಕೆ ಸಿದ್ಧ ಇದ್ದರೆ ಅವರಿಗೆ ಪುನರ್ವಸತಿ ಕಲ್ಪಿಸಲು ಬದ್ಧ. ಆದರೆ, ಬಹುತೇಕ ಕಡೆ ಅವರು ಅಲ್ಲಿಂದ ಬೇರೆಡೆ ಸ್ಥಳಾಂತರಗೊಳ್ಳಲು ಸಿದ್ಧರಿಲ್ಲ’ಎಂದೂ ಡಿಸಿಎಂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>