‘ಈ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ. ಈ ಯೋಜನೆ ಜಾರಿಗೆ ಪ್ರತ್ಯೇಕ ಆ್ಯಪ್ ಈಗಾಗಲೇ ತಯಾರಾಗಿದ್ದು, ಈ ಕುರಿತು ಸಿಎಂ ಜತೆ ಚರ್ಚೆ ನಡೆಸಲಾಗುವುದು. ಅಲ್ಲದೇ, ಇದಕ್ಕೆ ಯಾವ ದಿನದಿಂದ ಅರ್ಜಿ ಸ್ವೀಕಾರ ಮಾಡಬೇಕು ಮುಖ್ಯಮಂತ್ರಿ ಗಮನಕ್ಕೆ ತಂದು ನಿರ್ಧಾರ ಮಾಡುತ್ತೇವೆ’ ಎಂದು ಹೇಳಿದರು.