<p><strong>ಬೆಂಗಳೂರು:</strong>ಮಂಗಳೂರು ಬಾಂಬ್ ಪ್ರಕರಣದಲ್ಲಿ ಶರಣಾಗತನಾಗಿರುವ ವ್ಯಕ್ತಿ ಮುಸ್ಲಿಂ ಆಗಿದ್ದಿದ್ದರೆ ಕತೆಯೇ ಮುಗಿದುಬಿಡುತ್ತಿತ್ತು, ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಮಾತನಾಡುತ್ತಿದ್ದರು, ಇಂದು ಯಾರೊಬ್ಬರ ಸುದ್ದಿಯೂ ಇಲ್ಲ ಎಂದು ಜೆಡಿ ಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.</p>.<p>ಕೆಲವು ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಏನೇನೋ ಮಾಡುತ್ತಿರುವಂತಿದೆ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಿದ್ದರೆ ರಾಜ್ಯದಲ್ಲಿ ಹೂಡಿಕೆ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಮಂಗಳೂರು ಬಾಂಬ್ ಪ್ರಕರಣದಲ್ಲಿ ಶರಣಾಗತನಾಗಿರುವ ವ್ಯಕ್ತಿ ಮುಸ್ಲಿಂ ಆಗಿದ್ದಿದ್ದರೆ ಕತೆಯೇ ಮುಗಿದುಬಿಡುತ್ತಿತ್ತು, ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಮಾತನಾಡುತ್ತಿದ್ದರು, ಇಂದು ಯಾರೊಬ್ಬರ ಸುದ್ದಿಯೂ ಇಲ್ಲ ಎಂದು ಜೆಡಿ ಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.</p>.<p>ಕೆಲವು ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಏನೇನೋ ಮಾಡುತ್ತಿರುವಂತಿದೆ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಿದ್ದರೆ ರಾಜ್ಯದಲ್ಲಿ ಹೂಡಿಕೆ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>