ಸಕ್ಕರೆ ಕಾರ್ಖಾನೆ ಮಾಲೀಕರಾದ ಮುರುಗೇಶ ನಿರಾಣಿ, ಎಸ್.ಆರ್. ಪಾಟೀಲ, ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಆನಂದ್ ನ್ಯಾಮಗೌಡ, ಶ್ರೀಮಂತ್ ಪಾಟೀಲ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಶಿವಾನಂದ ಪಾಟೀಲ ಸೇರಿದಂತೆ ಹಲವರು ಬಂದಿದ್ದಾರೆ. ಮುಖ್ಯಮಂತ್ರಿಗಳು ಬಂದ ಕೂಡಲೇ ಸಭೆ ಆರಂಭವಾಗಲಿದೆ.