‘ಪ್ರವಾಹದ ಕಾರಣದಿಂದ ಅಸ್ಸಾಂನಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಆದರೆ, ಅಸ್ಸಾಂ ಮುಖ್ಯಮಂತ್ರಿ ನೆರೆ ಸಂತ್ರಸ್ತರನ್ನು ಭೇಟಿಯಾಗಿಲ್ಲ. ಬದಲಾಗಿ, ಬಂಡಾಯ ಶಾಸಕರ ಜತೆಗೆ ಕೇಕ್ ಕತ್ತರಿಸಲು ಬರುತ್ತಾರೆ. ಜನರು ದಡ್ಡರಲ್ಲ, ಎಲ್ಲವನ್ನೂ ನೋಡುತ್ತಿದ್ದು, ತಕ್ಕ ಪಾಠ ಕಲಿಸುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.