<p>ಹಗರಿಬೊಮ್ಮನಹಳ್ಳಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮಾಜವು ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಕಾರಣಕ್ಕೆ ಪಕ್ಷ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಕುರುಬ ಸಮಾಜದ ಶಾಸಕರಿಗೆ ಉಪ ಮುಖ್ಯಮಂತ್ರಿ ಹಾಗೂ ನಾಲ್ಕು ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಎಂ.ಮರಿರಾಮಪ್ಪ ಆಗ್ರಹಿಸಿದ್ದಾರೆ.</p>.<p>ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಸಮಾನತೆ ದೃಷ್ಠಿಯಿಂದ ಆಡಳಿತ ನಡೆಸಿದ ಧೀಮಂತ ನಾಯಕರಾಗಿದ್ದಾರೆ. ಎಂದೂ ಗುಂಪುಗಾರಿಕೆ ಮಾಡದೆ ಜನಪರ ಆಡಳಿತ ನಡೆಸಿದ್ದಾರೆ ಎಂದರು.</p>.<p>ಈ ವೇಳೆ ಕುರುಬರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ ನೆಲ್ಕುದ್ರಿ, ನಾಗರಾಜ ಕುರಿ, ಚನ್ನಬಸಪ್ಪ ಮಾಲವಿ, ಮಂಜುನಾಥ ಮೇಟಿ, ರಾಘವೇಂದ್ರ ಉಲುವತ್ತಿ, ನಾಗರಾಜ ಕುರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-25-91810101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಗರಿಬೊಮ್ಮನಹಳ್ಳಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮಾಜವು ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಕಾರಣಕ್ಕೆ ಪಕ್ಷ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಕುರುಬ ಸಮಾಜದ ಶಾಸಕರಿಗೆ ಉಪ ಮುಖ್ಯಮಂತ್ರಿ ಹಾಗೂ ನಾಲ್ಕು ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಎಂ.ಮರಿರಾಮಪ್ಪ ಆಗ್ರಹಿಸಿದ್ದಾರೆ.</p>.<p>ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಸಮಾನತೆ ದೃಷ್ಠಿಯಿಂದ ಆಡಳಿತ ನಡೆಸಿದ ಧೀಮಂತ ನಾಯಕರಾಗಿದ್ದಾರೆ. ಎಂದೂ ಗುಂಪುಗಾರಿಕೆ ಮಾಡದೆ ಜನಪರ ಆಡಳಿತ ನಡೆಸಿದ್ದಾರೆ ಎಂದರು.</p>.<p>ಈ ವೇಳೆ ಕುರುಬರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ ನೆಲ್ಕುದ್ರಿ, ನಾಗರಾಜ ಕುರಿ, ಚನ್ನಬಸಪ್ಪ ಮಾಲವಿ, ಮಂಜುನಾಥ ಮೇಟಿ, ರಾಘವೇಂದ್ರ ಉಲುವತ್ತಿ, ನಾಗರಾಜ ಕುರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-25-91810101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>