ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos | ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆ: ಹರಿದು ಬಂದ ಭಕ್ತರ ದಂಡು

Published 24 ಡಿಸೆಂಬರ್ 2023, 5:03 IST
Last Updated 24 ಡಿಸೆಂಬರ್ 2023, 5:03 IST
ಅಕ್ಷರ ಗಾತ್ರ
<div class="paragraphs"><p>ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.</p></div>

ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ADVERTISEMENT
<div class="paragraphs"><p>ತರಹೇವಾರಿ ಬಣ್ಣದ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.</p><p></p></div>

ತರಹೇವಾರಿ ಬಣ್ಣದ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.

ತರಹೇವಾರಿ ಬಣ್ಣದ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.

<div class="paragraphs"><p>ಮಾಲೆ ವಿಸರ್ಜನೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್&nbsp; ವ್ಯವಸ್ಥೆ ಮಾಡಲಾಗಿದೆ.</p></div>

ಮಾಲೆ ವಿಸರ್ಜನೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್  ವ್ಯವಸ್ಥೆ ಮಾಡಲಾಗಿದೆ.

ಮಾಲೆ ವಿಸರ್ಜನೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್  ವ್ಯವಸ್ಥೆ ಮಾಡಲಾಗಿದೆ.

<div class="paragraphs"><p>ಶನಿವಾರ ಸಂಜೆಯಿಂದಲೇ ಭಕ್ತರು ಪಾದಯಾತ್ರೆ ಮೂಲಕ ಅಂಜನಾದ್ರಿಯತ್ತ ಸಾಗಿ ಬಂದಿದ್ದಾರೆ.</p><p></p></div>

ಶನಿವಾರ ಸಂಜೆಯಿಂದಲೇ ಭಕ್ತರು ಪಾದಯಾತ್ರೆ ಮೂಲಕ ಅಂಜನಾದ್ರಿಯತ್ತ ಸಾಗಿ ಬಂದಿದ್ದಾರೆ.

ಶನಿವಾರ ಸಂಜೆಯಿಂದಲೇ ಭಕ್ತರು ಪಾದಯಾತ್ರೆ ಮೂಲಕ ಅಂಜನಾದ್ರಿಯತ್ತ ಸಾಗಿ ಬಂದಿದ್ದಾರೆ.

<div class="paragraphs"><p>ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ. </p><p></p></div>

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ.

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ.

<div class="paragraphs"><p>ಪೂರ್ಣ ಬೆಟ್ವವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಿರುವುದು.</p></div>

ಪೂರ್ಣ ಬೆಟ್ವವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಿರುವುದು.

ಪೂರ್ಣ ಬೆಟ್ವವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಿರುವುದು.

<div class="paragraphs"><p>ಹನುಮನ ಹೆಸರಿನಲ್ಲಿ ತಮ್ಮ ಶಕ್ತಿಯನುಸಾರ ಭಕ್ತರು 5, 11 ಹಾಗೂ 21 ದಿನಗಳ ಕಾಲ ವ್ರತದ ಸಂಕಲ್ಪ ಮಾಡಿ ತುಳಸಿ ಮಾಲೆ ಧರಿಸುತ್ತಾರೆ. ವ್ರತ ಪೂರ್ಣಗೊಳಿಸಿ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆ ಮಾಡುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.</p><p></p></div>

ಹನುಮನ ಹೆಸರಿನಲ್ಲಿ ತಮ್ಮ ಶಕ್ತಿಯನುಸಾರ ಭಕ್ತರು 5, 11 ಹಾಗೂ 21 ದಿನಗಳ ಕಾಲ ವ್ರತದ ಸಂಕಲ್ಪ ಮಾಡಿ ತುಳಸಿ ಮಾಲೆ ಧರಿಸುತ್ತಾರೆ. ವ್ರತ ಪೂರ್ಣಗೊಳಿಸಿ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆ ಮಾಡುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.

ಹನುಮನ ಹೆಸರಿನಲ್ಲಿ ತಮ್ಮ ಶಕ್ತಿಯನುಸಾರ ಭಕ್ತರು 5, 11 ಹಾಗೂ 21 ದಿನಗಳ ಕಾಲ ವ್ರತದ ಸಂಕಲ್ಪ ಮಾಡಿ ತುಳಸಿ ಮಾಲೆ ಧರಿಸುತ್ತಾರೆ. ವ್ರತ ಪೂರ್ಣಗೊಳಿಸಿ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆ ಮಾಡುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT