<p><strong>ನವದೆಹಲಿ:</strong> ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 373ರ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿಯವರೆಗೆ ಚತುಷ್ಪಥ ಕಾಮಗಾರಿಗೆ ₹576.22 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. </p>.<p>ಈ ಬಗ್ಗೆ ಸಾಮಾಜಿಕ ಜಾಲ ತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ‘22.3 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪಥಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು, ಹಳೆಬೀಡು ಮತ್ತು ಶ್ರವಣಬೆಳಗೊಳದಂತಹ ಪ್ರವಾಸಿ ತಾಣಗಳಿಗೆ ಈ ಕಾರಿಡಾರ್ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 373ರ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿಯವರೆಗೆ ಚತುಷ್ಪಥ ಕಾಮಗಾರಿಗೆ ₹576.22 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. </p>.<p>ಈ ಬಗ್ಗೆ ಸಾಮಾಜಿಕ ಜಾಲ ತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ‘22.3 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪಥಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು, ಹಳೆಬೀಡು ಮತ್ತು ಶ್ರವಣಬೆಳಗೊಳದಂತಹ ಪ್ರವಾಸಿ ತಾಣಗಳಿಗೆ ಈ ಕಾರಿಡಾರ್ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>