ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ನನ್ನ ನೇತೃತ್ವದಲ್ಲೇ ಹಾಸನ ಸಮಾವೇಶ: ಡಿ.ಕೆ. ಶಿವಕುಮಾರ್

'ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮೈತ್ರಿ ಪಕ್ಷದ್ದಲ್ಲ'
Published : 1 ಡಿಸೆಂಬರ್ 2024, 15:21 IST
Last Updated : 1 ಡಿಸೆಂಬರ್ 2024, 15:21 IST
ಫಾಲೋ ಮಾಡಿ
Comments
ಹಾಸನದಲ್ಲಿ ಸಮಾವೇಶ ಮಾಡುವಂತೆ ಪಕ್ಷದ ಅನೇಕ ನಾಯಕರು ಮುಖಂಡರು ತಿಳಿಸಿದ್ದಾರೆ. ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಸಚಿವರು ಜಿಲ್ಲಾ ಉಸ್ತುವಾರಿ ಸಚಿವರು ಸಿದ್ಧತೆಯಲ್ಲಿ ತೊಡಗಿದ್ದಾರೆ.
ಡಿ.ಕೆ. ಶಿವಕುಮಾರ್, ಅಧ್ಯಕ್ಷ ಕೆಪಿಸಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT