ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ ರೇವಣ್ಣ ಅವರನ್ನು ದೇಶಕ್ಕೆ ವಾಪಸ್ ಕರೆತರಬೇಕು’ ಎಂದು ಆಗ್ರಹಿಸಿದರು.