‘ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಮುಂತಾದವರೇ ನಿಜವಾದ ಮೋದಿ ಪರಿವಾರದವರು. ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುವ ಪ್ರಧಾನಿ ಮಾತಿಗೆ ಏನಾದರೂ ಅರ್ಥವಿದೆಯೇ’ ಎಂದೂ ಪ್ರಶ್ನಿಸಿದರು.