ಒಂದೊಮ್ಮೆ, ಮುಖ್ಯ ಲಿಖಿತ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಶಂಕೆ ಇದ್ದರೆ ಇಡೀ ನೇಮಕಾತಿ ಪ್ರಕ್ರಿಯೆಗೆ ಮಾನ್ಯತೆ ನೀಡುವುದು ಸರಿ
ಯಲ್ಲ. ಮೌಖಿಕ ಸಂದರ್ಶನ ಪ್ರಕ್ರಿಯೆಯಲ್ಲಿ ಮಾತ್ರ ಅಕ್ರಮ ನಡೆದಿದ್ದಲ್ಲಿ ಹೊಸದಾಗಿ ಸಂದರ್ಶನ ನಡೆಸಿ ಅನ್ಯಾಯ ಸರಿಪಡಿಸಬಹುದು ಎಂದೂ ನ್ಯಾಯಪೀಠ ಹೇಳಿತ್ತು ಎಂದು ಅವರು ವಿವರಿಸಿದರು.