<p><strong>ಮೈಸೂರು</strong>: ‘ಡಾ. ಎಚ್.ಸಿ. ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ, ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಸಂತೋಷ’ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದರು. </p><p>ಸೋಮವಾರ ಇಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಖಾಲಿ ಆದ ಮೇಲೆ ದಲಿತ, ಲಿಂಗಾಯತ, ಒಕ್ಕಲಿಗ, ಕುರುಬ.. ಹೀಗೆ ಯಾವುದಾದರೂ ಸಮುದಾಯದ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ’ ಎಂದರು. </p><p>‘ಬಂಡೀಪುರ–ನಾಗರಹೊಳೆ ಸಫಾರಿಯನ್ನು ರಾಜ್ಯ ಸರ್ಕಾರ ಏಕಾಏಕಿ ಪುನರಾರಂಭ ಮಾಡಿಲ್ಲ. ತಜ್ಞರ ಸಮಿತಿ ಮಾಡಿ, ಚರ್ಚಿಸಿಯೇ ತೀರ್ಮಾನ ತೆಗೆದುಕೊಂಡಿದೆ. ರೈತರು ಪ್ರತಿಭಟನೆಗೆ ಮುಂದಾದರೆ ಏನನ್ನು ಹೇಳಲಾಗದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಡಾ. ಎಚ್.ಸಿ. ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ, ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಸಂತೋಷ’ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದರು. </p><p>ಸೋಮವಾರ ಇಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಖಾಲಿ ಆದ ಮೇಲೆ ದಲಿತ, ಲಿಂಗಾಯತ, ಒಕ್ಕಲಿಗ, ಕುರುಬ.. ಹೀಗೆ ಯಾವುದಾದರೂ ಸಮುದಾಯದ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ’ ಎಂದರು. </p><p>‘ಬಂಡೀಪುರ–ನಾಗರಹೊಳೆ ಸಫಾರಿಯನ್ನು ರಾಜ್ಯ ಸರ್ಕಾರ ಏಕಾಏಕಿ ಪುನರಾರಂಭ ಮಾಡಿಲ್ಲ. ತಜ್ಞರ ಸಮಿತಿ ಮಾಡಿ, ಚರ್ಚಿಸಿಯೇ ತೀರ್ಮಾನ ತೆಗೆದುಕೊಂಡಿದೆ. ರೈತರು ಪ್ರತಿಭಟನೆಗೆ ಮುಂದಾದರೆ ಏನನ್ನು ಹೇಳಲಾಗದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>