ಬೆಂಗಳೂರು: ಕಳೆದ ವರ್ಷ ಆಗಸ್ಟ್ನಲ್ಲಿ ನಡೆದಿದ್ದ ಲೋಕ ಅದಾಲತ್ನಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದ ಮತ್ತು ಮಂಡ್ಯ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸದಸ್ಯರನ್ನು ನಿರ್ಬಂಧಿಸಿ ನಿರ್ಣಯ ಅಂಗೀಕರಿಸಿದ್ದ ಮಂಡ್ಯ ವಕೀಲರ ಸಂಘದ ನಡವಳಿಕೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.