‘ಬಿಜೆಪಿಯ ಎಲ್ಲ ವ್ಯಕ್ತಿಗಳಿಂದ ಸಂಪರ್ಕ ಕಡಿದುಕೊಳ್ಳಿ’
‘ಬಿಜೆಪಿಯ ಶಾಸಕರು, ಮಂತ್ರಿಗಳು ಮತ್ತು ನಾಯಕರು ಸೇರಿದಂತೆ ಯಾರ ಜತೆಗೂ ಸಂಪರ್ಕ ಇಟ್ಟುಕೊಳ್ಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗೆ ತಾಕೀತು ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.