ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ
Published : 23 ಫೆಬ್ರುವರಿ 2026, 11:36 IST
Last Updated : 23 ಫೆಬ್ರುವರಿ 2026, 11:36 IST
ADVERTISEMENT
ಫಾಲೋ ಮಾಡಿ
Comments
ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಂತ್ರಾಲಯದ ಶ್ರೀ ಯೋಗೀಂದ್ರ ಸಭಾ ಭವನದಲ್ಲಿ ಭಾನುವಾರ ರಾತ್ರಿ ನಡೆದ ಶ್ರೀ ರಾಘವೇಂದ್ರ ಗುರುವೈಭವೋತ್ಸವದ ಕಾರ್ಯಕ್ರಮದಲ್ಲಿ ಶ್ರೀ ಸುಬುಧೇಂದ್ರ ತೀರ್ಥರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು.