ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಅವರ ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ, ಆದರೆ ಅದೇ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.