ಸಂಸತ್ನ ಹೊರಭಾಗದಲ್ಲಿ ಮಾತನಾಡಿದ ಅವರು ‘ಮುಖ್ಯಮಂತ್ರಿಯಾಗಲು ಜನರು ಅವರಿಗೆ (ಕುಮಾರಸ್ವಾಮಿ) ಮತ ಚಲಾಯಿಸಿಲ್ಲ. ಮತ್ಯಾಕೆ ಅವರು ಮುಖ್ಯಮಂತ್ರಿಯಾಗಿದ್ದಾರೆ? ಕಾಂಗ್ರೆಸ್ ಜತೆಗಿನ ಅಪವಿತ್ರ ಮೈತ್ರಿಯಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆಯಲ್ಲಿ ಮಗನ ಸೋಲಿನಿಂದಾಗಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ’ ಎಂದು ಹೇಳಿದರು.