<p><strong>ನವದೆಹಲಿ:</strong> ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಇಂದು (ಗುರುವಾರ) ಭೇಟಿಯಾಗಿದ್ದಾರೆ.</p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. </p>.ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ: ಕುಮಾರಸ್ವಾಮಿ ಪ್ರಶ್ನೆ.ನಾನು ಕೃಷ್ಣ ತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ: ಕುಮಾರಸ್ವಾಮಿ. <p>'ಕಾಗಿನೆಲೆ ಕನಕ ಗುರುಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳವರು ನವದೆಹಲಿಯ ನನ್ನ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಅಭ್ಯುದಯದ ಬಗ್ಗೆ ಪರಮಪೂಜ್ಯರು ಚರ್ಚಿಸಿದರು' ಎಂದು ತಿಳಿಸಿದ್ದಾರೆ. </p><p>'ಮಾಜಿ ಮಂತ್ರಿಗಳಾದ ಬಂಡೆಪ್ಪ ಕಾಶೆಂಪೂರ್, ಸಂಸತ್ ಸದಸ್ಯರಾದ ರಾಜಶೇಖರ್ ಹಿಟ್ನಾಳ, ಮಾಜಿ ಸಂಸದರಾದ ವಿರೂಪಾಕ್ಷಪ್ಪ, ಮಾಜಿ ಸ್ಪೀಕರ್ ರಘುನಾಥ ಮಲ್ಕಾಪುರೆ ಸೇರಿ ಹಾಲುಮತ ಮಹಾಸಭಾದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಇಂದು (ಗುರುವಾರ) ಭೇಟಿಯಾಗಿದ್ದಾರೆ.</p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. </p>.ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ: ಕುಮಾರಸ್ವಾಮಿ ಪ್ರಶ್ನೆ.ನಾನು ಕೃಷ್ಣ ತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ: ಕುಮಾರಸ್ವಾಮಿ. <p>'ಕಾಗಿನೆಲೆ ಕನಕ ಗುರುಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳವರು ನವದೆಹಲಿಯ ನನ್ನ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಅಭ್ಯುದಯದ ಬಗ್ಗೆ ಪರಮಪೂಜ್ಯರು ಚರ್ಚಿಸಿದರು' ಎಂದು ತಿಳಿಸಿದ್ದಾರೆ. </p><p>'ಮಾಜಿ ಮಂತ್ರಿಗಳಾದ ಬಂಡೆಪ್ಪ ಕಾಶೆಂಪೂರ್, ಸಂಸತ್ ಸದಸ್ಯರಾದ ರಾಜಶೇಖರ್ ಹಿಟ್ನಾಳ, ಮಾಜಿ ಸಂಸದರಾದ ವಿರೂಪಾಕ್ಷಪ್ಪ, ಮಾಜಿ ಸ್ಪೀಕರ್ ರಘುನಾಥ ಮಲ್ಕಾಪುರೆ ಸೇರಿ ಹಾಲುಮತ ಮಹಾಸಭಾದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>