ಗುರುವಾರ, 15 ಜನವರಿ 2026
×
ADVERTISEMENT
ADVERTISEMENT

ಅಂಗವಿಕಲರ ಜೊತೆ ಎಚ್.ಡಿ. ಕುಮಾರಸ್ವಾಮಿ ಸಂಕ್ರಾಂತಿ ಆಚರಣೆ

ತೋಟದ ಮನೆಯಲ್ಲಿ ಬೆಸ್ಕಾಂ, ಕೆಪಿಟಿಸಿಎಲ್ ಅಂಗವಿಕಲ ನೌಕರರ ಕುಟುಂಬಗಳ ಜೊತೆ ಹಬ್ಬ ಆಚರಿಸಿದ ಕೇಂದ್ರ ಸಚಿವ
Published : 15 ಜನವರಿ 2026, 13:03 IST
Last Updated : 15 ಜನವರಿ 2026, 13:03 IST
ಫಾಲೋ ಮಾಡಿ
Comments
ಅಂಗವಿಕಲರಿಗೆ ಅನುಕಂಪದ ಬದಲು ಆರ್ಥಿಕ ನೆರವು ಒದಗಿಸಬೇಕು. ನನಗೆ ಅವಕಾಶ ಸಿಕ್ಕಾಗ ಸಣ್ಣ ಸಹಾಯ ಮಾಡಿದೆ. ದೈಹಿಕವಾಗಿ ಶಕ್ತಿ ಇಲ್ಲದವರಿಗಾಗಿ ನನ್ನ ಹೃದಯ ಮಿಡಿಯುತ್ತದೆ. ಅಂತಹವರ ಒಳಿತಿಗಾಗಿ ಯಾವಾಗಲೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ
ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT