ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಪ್ರಜ್ವಲ್‌ ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್.ಡಿ. ಕುಮಾರಸ್ವಾಮಿ

Published 28 ಏಪ್ರಿಲ್ 2024, 11:23 IST
Last Updated 28 ಏಪ್ರಿಲ್ 2024, 11:23 IST
ಅಕ್ಷರ ಗಾತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಪ್ರಜ್ವಲ್‌ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಕುರಿತು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, ʼಆರೋಪದ ಕುರಿತು ತನಿಖೆಗೆ ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡರಚಿಸಿರುವುದು ಗಮನಕ್ಕೆ ಬಂದಿದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿʼ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT