<p><strong>ಕೆ.ಆರ್.ಪೇಟೆ:</strong> ‘ಎಚ್.ಡಿ.ಕುಮಾರಸ್ವಾಮಿ ಅವರ ಕಣ್ಣೀರು ಪ್ರವಾಹದಂತೆ ಕೊಚ್ಚಿ ಹೋಗುತ್ತದೆ. ಒಬ್ಬ ವ್ಯಕ್ತಿಯನ್ನು ಒಮ್ಮೆ ಮೂರ್ಖನನ್ನಾಗಿ ಮಾಡಬಹುದು. ಆದರೆ, ಪ್ರತಿಸಲವೂ ಮಾಡಲು ಸಾಧ್ಯವಿಲ್ಲ. ಕಣ್ಣೀರು ಹಾಕುವುದು ದೇವೇಗೌಡ ಕುಟುಂಬದ ಹುಟ್ಟುಗುಣ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದರು.</p>.<p>‘ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಅವರ ಆಪ್ತಮಿತ್ರ ಜಮೀರ್ ಅಹಮ್ಮದ್ ಹೇಳುವಂತೆ, ಅದು ವಿಕ್ಸ್ ಕಣ್ಣೀರು. ಜನರು ಪ್ರಜ್ಞಾವಂತರಾಗಿದ್ದಾರೆ. ಅದೆಲ್ಲಾ ಈಗ ನಡೆಯುವುದಿಲ್ಲ’ ಎಂದರು ಹೇಳಿದರು.</p>.<p class="Briefhead">ಪಾಪ ಮಾಡಿದವರ ಶಾಪ ತಟ್ಟದು</p>.<p class="Subhead">ದೇವೇಂದ್ರ ಫಡಣವೀಸ್ ರಾಜೀನಾಮೆ ಬಗ್ಗೆ ಕುಮಾರಸ್ವಾಮಿ ಟ್ವೀಟ್ಗೆ ಪ್ರತಿಕ್ರಿಯಿಸಿದ ಅವರು, ‘ಇವರ ಮುಖ್ಯಮಂತ್ರಿ ಸ್ಥಾನವೂ ಹೋಯಿತು. ಅದು, ದೇವರು ಕೊಟ್ಟ ವರವೇ? ಪಾಪ ಮಾಡಿದವರು ಶಾಪ ಕೊಟ್ಟರೆ ಅದು ಯಾರಿಗೂ ತಟ್ಟುವುದಿಲ್ಲ. ಅವರಿಗೇ ಬೌನ್ಸ್ ಆಗುತ್ತದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ‘ಎಚ್.ಡಿ.ಕುಮಾರಸ್ವಾಮಿ ಅವರ ಕಣ್ಣೀರು ಪ್ರವಾಹದಂತೆ ಕೊಚ್ಚಿ ಹೋಗುತ್ತದೆ. ಒಬ್ಬ ವ್ಯಕ್ತಿಯನ್ನು ಒಮ್ಮೆ ಮೂರ್ಖನನ್ನಾಗಿ ಮಾಡಬಹುದು. ಆದರೆ, ಪ್ರತಿಸಲವೂ ಮಾಡಲು ಸಾಧ್ಯವಿಲ್ಲ. ಕಣ್ಣೀರು ಹಾಕುವುದು ದೇವೇಗೌಡ ಕುಟುಂಬದ ಹುಟ್ಟುಗುಣ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದರು.</p>.<p>‘ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಅವರ ಆಪ್ತಮಿತ್ರ ಜಮೀರ್ ಅಹಮ್ಮದ್ ಹೇಳುವಂತೆ, ಅದು ವಿಕ್ಸ್ ಕಣ್ಣೀರು. ಜನರು ಪ್ರಜ್ಞಾವಂತರಾಗಿದ್ದಾರೆ. ಅದೆಲ್ಲಾ ಈಗ ನಡೆಯುವುದಿಲ್ಲ’ ಎಂದರು ಹೇಳಿದರು.</p>.<p class="Briefhead">ಪಾಪ ಮಾಡಿದವರ ಶಾಪ ತಟ್ಟದು</p>.<p class="Subhead">ದೇವೇಂದ್ರ ಫಡಣವೀಸ್ ರಾಜೀನಾಮೆ ಬಗ್ಗೆ ಕುಮಾರಸ್ವಾಮಿ ಟ್ವೀಟ್ಗೆ ಪ್ರತಿಕ್ರಿಯಿಸಿದ ಅವರು, ‘ಇವರ ಮುಖ್ಯಮಂತ್ರಿ ಸ್ಥಾನವೂ ಹೋಯಿತು. ಅದು, ದೇವರು ಕೊಟ್ಟ ವರವೇ? ಪಾಪ ಮಾಡಿದವರು ಶಾಪ ಕೊಟ್ಟರೆ ಅದು ಯಾರಿಗೂ ತಟ್ಟುವುದಿಲ್ಲ. ಅವರಿಗೇ ಬೌನ್ಸ್ ಆಗುತ್ತದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>