ಯಾರು ಸಹ್ಯ, ಯಾರು ಅಸಹ್ಯ ಎಂಬುದನ್ನು ಪ್ರಜ್ಞಾವಂತ ಮತದಾರರು ನಿರ್ಧರಿಸಿದ್ದಾರೆ. ರಾಜಕೀಯ ಹೋರಾಟದಲ್ಲಿ ಸೋಲು, ಗೆಲುವು ಸಾಮಾನ್ಯ. ಸೋಲನ್ನು ಗೆಲುವಿನ ಮೆಟ್ಟಿಲಾಗಿ ಬಳಸಿಕೊಳ್ಳುವುದೇ ನಿಜವಾದ ರಾಜಕಾರಣಿಯ ಗುಣ. 1/2 https://t.co/11XxPcsy71
ಅಪ್ಪ-ಮಕ್ಕಳ ನಾಟಕ ಕಂಪನಿ ಈ ಬಾರಿ ಎಷ್ಟೇ ಕಣ್ಣೀರು ಸುರಿಸಿದರೂ ನಂಬದ ಪ್ರಜ್ಞಾವಂತ ಮತದಾರರು ಮತ್ತೊಮ್ಮೆ "ಅಪವಿತ್ರ ಮೈತ್ರಿ" ಮತ್ತು "ಅಭದ್ರ ಸರ್ಕಾರ" ರಚಿಸುವ ಕನಸು ಕಂಡವರನ್ನು "ಅಸಹ್ಯ" ಪಟ್ಟುಕೊಳ್ಳುವ ರೀತಿಯಲ್ಲಿ ತಿರಸ್ಕರಿಸಿದ್ದಾರೆ.