ಅಲ್ಲದೆ, ಜಿಲ್ಲಾ ಮಟ್ಟದಲ್ಲಿರುವ ‘ಡೆತ್ ಆಡಿಟ್’ ತಂಡಗಳನ್ನು ಬಲಪಡಿಸಬೇಕು. ಇದಕ್ಕೆ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಯ ನೆರವೂ ಪಡೆಯಬಹುದು. ರೋಗಿಗಳು ಒಂದು ವೇಳೆ ಸಾವನ್ನಪ್ಪಿದರೆ, ಯಾವ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯನ್ನು ಪ್ರತಿ ದಿನವೂ ನೀಡಬೇಕು ಎಂದು ಅವರು ನಿರ್ದೇಶನ ನೀಡಿದರು.