ಸ್ವಾಮಿ @nimmasuresh ಅವರೇ ಜನರ ಸಾವಿನಲ್ಲಿ ಸುಳ್ಳು ಲೆಕ್ಕ ಕೊಟ್ಟು ನಿಮ್ಮ ಹುಳುಕು ಮುಚ್ಚಿಕೊಳ್ಳುವ ಬಂಡ ಬಾಳು ಬಾಳಬೇಕಾ? ನಿಮಗೆ ಕಿಂಚಿತ್ತಾದರೂ ಮನುಷ್ಯತ್ವ ಇದ್ದರೆ ನೀವು, @mla_sudhakar ಕೂಡಲೇ ರಾಜೀನಾಮೆ ಕೊಡಿ.#ResignSudhakar
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಪ್ರತಿನಿತ್ಯ 70 ಟನ್ ಆಕ್ಸಿಜನ್ ಬೇಡಿಕೆ ಇದೆ. ಆದರೆ ಕೇವಲ 20 ಟನ್ ಪೂರೈಕೆ.
ಈ ಲೋಪಗಳಿದ್ದರೂ ಆರೋಗ್ಯ ಮಂತ್ರಿಗಳು ಗಮನ ಹರಿಸದೆ, ಸುಳ್ಳು ಹೇಳುತ್ತಲೇ 24 ಸಾವುಗಳಿಗೆ ಕಾರಣರಾಗಿದ್ದಾರೆ.@BSYBJP ಅವರೇ, ಇಷ್ಟೆಲ್ಲ ವೈಫಲ್ಯವಿದ್ದರೂ ಸಚಿವರ ತಲೆದಂಡಕ್ಕೆ ಮಿನಾಮೇಷವೇಕೆ?#ResignSudhakar
ಕಳೆದ ವರ್ಷ ಬೆಂಗಳೂರಿನಲ್ಲಿ ಕೊರೋನಾ ಉಸ್ತುವಾರಿ ವಹಿಸಿಕೊಳ್ಳಲು ಪೈಪೋಟಿ ನಡೆಸಿದ್ದ ಅಷ್ಟದಿಗ್ಪಾಲಕ ಮಂತ್ರಿಗಳು, ಈ ಬಾರಿ ಜನರ ಜೀವ ಉಳಿಸಲು ಆಕ್ಸಿಜನ್ ಪೂರೈಸಲು ಯಾಕೆ ಉತ್ಸುಕರಾಗಿಲ್ಲ? ಆರೋಗ್ಯ ಸಚಿವ @mla_sudhakar ಅವರೇ ನಿಮ್ಮ ಕೈಯಲ್ಲಿ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗದಿದ್ದರೆ ರಾಜಿನಾಮೆ ಕೊಡಿ ಸ್ವಾಮಿ#ResignSudhakar