ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಹೃದಯಾಘಾತ | ಕೋವಿಡ್, ಲಸಿಕೆ ಕಾರಣವಲ್ಲ: ತಜ್ಞ ವೈದ್ಯರ ಸಮಿತಿಯ ಅಧ್ಯಯನ ವರದಿ

Published : 6 ಜುಲೈ 2025, 1:24 IST
Last Updated : 6 ಜುಲೈ 2025, 1:24 IST
ADVERTISEMENT
ಫಾಲೋ ಮಾಡಿ
Comments
ಶಾಲೆಯಲ್ಲೇ ತಪಾಸಣೆ ನಡೆಸಿ’
ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಶಾಲಾ ಹಂತದಲ್ಲಿಯೇ ಹೃದಯ ತಪಾಸಣೆ ನಡೆಸಿ ರೋಗ ಪತ್ತೆಗೆ ಆದ್ಯತೆ ನೀಡಬೇಕು ಎಂದು ತಜ್ಞರು ಶಿಫಾರಸು ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬಹುದಾದ ಮತ್ತು ಜನರೇ ಅನುಸರಿಸಬಹುದಾದ ಕ್ರಮಗಳನ್ನು ಸಮಿತಿ ಶಿಫಾರಸು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT