ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

Karnataka Rains | ಕೊಡಗು: ದ್ವೀಪವಾದ ನಾಪೋಕ್ಲು

ಪ್ರವಾಹದಲ್ಲಿ ತೇಲಿ ಬಂದ ಶವ, ಶಿವನಸಮುದ್ರ, ಹೊಗೇನಕಲ್ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
Published : 1 ಆಗಸ್ಟ್ 2024, 0:30 IST
Last Updated : 1 ಆಗಸ್ಟ್ 2024, 0:30 IST
ಫಾಲೋ ಮಾಡಿ
Comments
ಸಕಲೇಶಪುರ ತಾಲ್ಲೂಕಿನ  ದೊಡ್ಡತಪ್ಪಲೆ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು, ಸಕಲೇಶಪುರ–ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದ ಮೇಲೆ ಮಣ್ಣು ಬಿದ್ದಿದೆ.

ಸಕಲೇಶಪುರ ತಾಲ್ಲೂಕಿನ  ದೊಡ್ಡತಪ್ಪಲೆ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು, ಸಕಲೇಶಪುರ–ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದ ಮೇಲೆ ಮಣ್ಣು ಬಿದ್ದಿದೆ.

ಮಳೆ ಹಾನಿ ಪರಿಹಾರ ಕಾರ್ಯಕ್ಕೆ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಬೇಕು. ಕೊಚ್ಚಿ ಹೋದ ಮೋರಿ, ಹದಗೆಟ್ಟ ರಸ್ತೆ ದುರಸ್ತಿಗಾಗಿ ಶಾಸಕರಿಗೆ ತಲಾ ₹5 ಕೋಟಿ ಅನುದಾನ ಬಿಡುಗಡೆ ಮಾಡಬೇಕು
-ಆರ್‌. ಅಶೋಕ, ಪ್ರತಿಪಕ್ಷ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT