ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

ಪುತ್ತೂರು | ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು: ಹಲವರು ಅಸ್ವಸ್ಥ

Published : 20 ಅಕ್ಟೋಬರ್ 2025, 12:16 IST
Last Updated : 20 ಅಕ್ಟೋಬರ್ 2025, 12:16 IST
ಫಾಲೋ ಮಾಡಿ
Comments
ಬೌನ್ಸರ್‌ಗಳ ನಿಯೋಜನೆ
ಮುಖ್ಯಮಂತ್ರಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಭಾರಿ ಬಂದೋಬಸ್ತ್‌ ಇದ್ದರೂ ವೇದಿಕೆ ಎದುರಿನ ಒಂದಷ್ಟು ಭಾಗದ ನಿಯಂತ್ರಣವನ್ನು ಬೌನ್ಸರ್‌ಗಳಿಗೆ ವಹಿಸಲಾಗಿತ್ತು. ಏಜೆನ್ಸಿಯೊಂದರಿಂದ ಬಂದಿದ್ದ ಬೌನ್ಸರ್‌ಗಳು, ತಮಗೆ ಮೀಸಲಿರಿಸಿದ್ದ ಜಾಗದ ಕಡೆಗೆ ಪ್ರಮುಖರು ಹೋಗುವಾಗ ಮನಬಂದಂತೆ ತಳ್ಳಿದರು. ಮಹಿಳೆಯರು, ಹಲವು ಪತ್ರಕರ್ತರನ್ನೂ ತಡೆದರು. ತಮಗೆ ಮೀಸಲಿರಿಸಿರುವ ಜಾಗಕ್ಕೆ ಹೋಗುವುದಾಗಿ ಹೇಳಿದರೂ ತಳ್ಳಿದರು. ನಂತರ ಸಂಘಟಕರು ಬಂದು ಕರೆದುಕೊಂಡು ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT