ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ ಹೋಬಳಿಯಾದ್ಯಂತ ಶುಕ್ರವಾರ ರಾತ್ರಿ ಸುರಿದ ಮಳೆಗೆ ಲಿಂಗಾಪುರ ಗ್ರಾಮದ ಸಮೀಪ ಕಟಾವಿಗೆ ಬಂದ ಭತ್ತ ಹಾನಿಗೀಡಾಗಿದೆ
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಮೋಡದ ನಡುವೆ ಪ್ರವಾಸಿಗರು ಸಂಭ್ರಮಿಸಿದರು
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ಹೋಬಳಿಯ ಬೇವಿನಹಳ್ಳಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಸಂಗ್ರಹವಾದ ಮಳೆ ನೀರು