ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಕ್ಕಿ ಹರಿದ ವರದಾ, ಕಾವೇರಿ... ಹಲವೆಡೆ ಸೇತುವೆಗಳು ಜಲಾವೃತ

ಬೆಳಗಾವಿಯಲ್ಲಿ ಮಳೆ ಇಳಿಮುಖ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಗದಗದಲ್ಲಿ ಜಿಟಿಜಿಟಿ ಮಳೆ
Published : 24 ಜುಲೈ 2023, 20:52 IST
Last Updated : 24 ಜುಲೈ 2023, 20:52 IST
ಫಾಲೋ ಮಾಡಿ
Comments
ಅಘನಾಶಿನಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಕುಮಟಾ ತಾಲ್ಲೂಕಿನ ಹೆಗಡೆ ಗ್ರಾಮದಲ್ಲಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು ಅದರಲ್ಲಿಯೇ ಜನರು ಸಾಗಿದರು
ಚಿತ್ರ:ಗೋಪಿ ಜಾಲಿ
ಅಘನಾಶಿನಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಕುಮಟಾ ತಾಲ್ಲೂಕಿನ ಹೆಗಡೆ ಗ್ರಾಮದಲ್ಲಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು ಅದರಲ್ಲಿಯೇ ಜನರು ಸಾಗಿದರು ಚಿತ್ರ:ಗೋಪಿ ಜಾಲಿ
ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲ್ಲೂಕು ಗಾಂಗೋಡಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಾಪೋಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಸತತ ಮಳೆಗೆ ಕುಸಿದು ಬಿದ್ದಿರುವುದು      –ಪ್ರಜಾವಾಣಿ ಚಿತ್ರ
ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲ್ಲೂಕು ಗಾಂಗೋಡಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಾಪೋಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಸತತ ಮಳೆಗೆ ಕುಸಿದು ಬಿದ್ದಿರುವುದು      –ಪ್ರಜಾವಾಣಿ ಚಿತ್ರ
ಶಿರಸಿ ತಾಲ್ಲೂಕಿನ ವರದಾ ನದಿ ಉಕ್ಕೇರಿ ನದಿ ತಟದ 300 ಹೆಕ್ಟೇರ್ ಗೂ ಅಧಿಕ ಕೃಷಿ ಭೂಮಿ ಸೋಮವಾರ ಜಲಾವೃತವಾಗಿದೆ
ಶಿರಸಿ ತಾಲ್ಲೂಕಿನ ವರದಾ ನದಿ ಉಕ್ಕೇರಿ ನದಿ ತಟದ 300 ಹೆಕ್ಟೇರ್ ಗೂ ಅಧಿಕ ಕೃಷಿ ಭೂಮಿ ಸೋಮವಾರ ಜಲಾವೃತವಾಗಿದೆ
ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಳಗಲಿ–ಬೊಮ್ಮಸಮುದ್ರ ರಸ್ತೆಯು ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದೆ
/ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಳಗಲಿ–ಬೊಮ್ಮಸಮುದ್ರ ರಸ್ತೆಯು ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದೆ /ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT