ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮಹಾನಗರ ಮಳೆಗೆ ತತ್ತರ: ರೋಡಿಗಿಳಿದ ದೋಣಿಗಳು!

Last Updated 6 ಸೆಪ್ಟೆಂಬರ್ 2022, 3:09 IST
ಅಕ್ಷರ ಗಾತ್ರ

ಬೆಂಗಳೂರು ಮಹಾನಗರ ಭಾರಿ ಮಳೆಗೆ ತತ್ತರಿಸಿ ಹೋಗಿದೆ. ಮಾರತ್ತಹಳ್ಳಿ, ಬೆಳ್ಳಂದೂರು ಭಾಗದಲ್ಲಿ ಜನರನ್ನು ಸಾಗಿಸಲು ಟ್ರ್ಯಾಕ್ಟರ್‌ ಮತ್ತು ಬೋಟ್‌ಗಳು ರಸ್ತೆಗಿಳಿದಿವೆ. ರಾಜಕಾಲುವೆಗಳೂ ತುಂಬಿ ಹರಿಯುತ್ತಿದ್ದು, ಪ್ರತಿಷ್ಠಿತ ಬಡಾವಣೆಗಳೇ ಕಾಲುವೆಯಂತಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT