ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

Karnataka Rains| ರಾಜ್ಯದ ವಿವಿಧೆಡೆ ಮಳೆ: ಕೆರೆ ಕೋಡಿ, ಬೆಳೆ ಹಾನಿ

Published : 20 ಅಕ್ಟೋಬರ್ 2025, 19:50 IST
Last Updated : 20 ಅಕ್ಟೋಬರ್ 2025, 19:50 IST
ಫಾಲೋ ಮಾಡಿ
Comments
ಹಿರಿಯೂರು ತಾಲ್ಲೂಕಿನಲ್ಲಿ ಟೊಮೆಟೊ ಬೆಳೆ ಜಲಾವೃತವಾಗಿತ್ತು

ಹಿರಿಯೂರು ತಾಲ್ಲೂಕಿನಲ್ಲಿ ಟೊಮೆಟೊ ಬೆಳೆ ಜಲಾವೃತವಾಗಿತ್ತು

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸಂಕೇನಪುರ ಕೆರೆ ಕೋಡಿ ಹರಿಯಿತು

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸಂಕೇನಪುರ ಕೆರೆ ಕೋಡಿ ಹರಿಯಿತು

ಶೇಂಗಾ, ಈರುಳ್ಳಿಗೆ ಹಾನಿ
ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಸುರಿದಿದ್ದು ಹಳ್ಳ, ಕೊಳ್ಳ ಕೋಡಿಬಿದ್ದಿವೆ. ಈರುಳ್ಳಿ, ಶೇಂಗಾ, ಟೊಮೆಟೊ ಬೆಳೆಗೆ ಹಾನಿ ಆಗಿದೆ. ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಅರಳೀಕೆರೆ, ಶ್ರವಣಗೆರೆ, ಹಲಗಲದ್ದಿ, ಹೊಸಕೆರೆ ವೇಣುಕಲ್ಲುಗುಡ್ಡ ಭಾಗದಲ್ಲಿ ಚೆಕ್ ಡ್ಯಾಂ, ಗೋಕಟ್ಟೆಗಳು ತುಂಬಿ ಹರಿಯುತ್ತಿವೆ. ಚಿಕ್ಕಜಾಜೂರು ಸಮೀಪದ ಚಿಕ್ಕಂದವಾಡಿ, ಅರಸನಘಟ್ಟ, ಹನುಮನಕಟ್ಟೆ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ಕೆರೆ, ಕಟ್ಟೆಗಳಲ್ಲಿ ನೀರು ಹರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT