ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಶಿರಾಡಿ: ವಾಹನ ಸಂಚಾರ ನಿರ್ಬಂಧ

Last Updated 16 ಜುಲೈ 2022, 2:59 IST
ಅಕ್ಷರ ಗಾತ್ರ

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದೋಣಿಗಲ್ ನಲ್ಲಿ ಭೂಕುಸಿತ ಮುಂದುವರಿದಿದ್ದು, ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಶಿರಾಡಿ ಘಾಟ್‌ನಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಎಲ್ಲ ರೀತಿಯ ಲಘು ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಮೂಲಕ ಅಥವಾ ಹಾಸನ- ಬೇಲೂರು- ಮೂಡಿಗೆರೆ-ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ತೆರಳಬೇಕು ಎಂದು ಹಾಸನ ಜಿಲ್ಲಾಡಳಿತ ಹೇಳಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT