ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯ ಆರ್ಭಟ ದಶಕಗಳ ಬಳಿಕ ತುಂಬಿದ ಕೆರೆಗಳು!

Last Updated 5 ಆಗಸ್ಟ್ 2022, 16:08 IST
ಅಕ್ಷರ ಗಾತ್ರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಒಂದೆಡೆ, ನದಿ–ಕೆರೆಗಳು ತುಂಬಿ ಹರಿದು ಕೋಡಿ ಬೀಳುತ್ತಿದ್ದರೆ, ಮತ್ತೊಂದೆಡೆ ಬೆಳೆಗಳು ಮಳೆ ನೀರಿಗೆ ಆಹುತಿಯಾಗುತ್ತಿವೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಐತಿಹಾಸಿಕ ಮಾವತ್ತೂರು ಕೆರೆ 25 ವರ್ಷಗಳ ನಂತರ ಕೋಡಿ ಹರಿದರೆ, ತೀತಾ ಜಲಾಶಯ 20 ವರ್ಷಗಳ ಬಳಿಕ ಮೈದುಂಬಿ ಹರಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT