ಬೆಂಗಳೂರು: ಅಗತ್ಯ ಬಿದ್ದರೆ ಇಲ್ಲೂ ಯೋಗಿ ಮಾದರಿ ಸರ್ಕಾರ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ ಪರಿಸ್ಥಿತಿ ಬೇರೆ ಇಲ್ಲಿನ ಪರಿಸ್ಥಿತಿಯೇ ಬೇರೆ. ಇಲ್ಲಿನ ಪರಿಸ್ಥಿತಿ ನಿಭಾಯಿಸಲು ಹಲವು ವಿಧಾನಗಳನ್ನು ಪ್ರಯೋಗ ಮಾಡುತ್ತೇವೆ ಎಂದರು.