ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಒತ್ತುವರಿ ತೆರವುಗೊಳಿಸಲು ಸರ್ವೇಕ್ಷಣಾ ಮತ್ತು ಪುರಾತತ್ವ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನೋಟಿಸ್ ಅನ್ವಯ ಹದಿನೈದು ದಿನಗಳಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು. ಆದರೆ, ಇನ್ನೂ ತೆರವುಗೊಳಿಸಿಲ್ಲ’ಎಂದು ವಿವರಿಸಿದರು.