ಮೆಟ್ರೊ ಯೋಜನೆಗೆ ಮರ ಕಡಿಯು ವುದನ್ನು ಪ್ರಶ್ನಿಸಿ ಪರಿಸರವಾದಿ ಟಿ.ದತ್ತಾತ್ರೇಯ ದೇವರೆಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ‘ಪ್ರಕರಣಕ್ಕೆ ಸಂಬಂಧಿಸಿದಂತೆರಸ್ತೆ ಅಭಿವೃದ್ಧಿ ಯೋಜನೆಗಾಗಿ ಕತ್ತರಿಸುವ 91 ಬೃಹತ್ ಮರಗಳಿಗೆ ಪರ್ಯಾಯವಾಗಿ 2,693 ಸಸಿಗಳನ್ನು ನೆಡುವ ನೆಡುತೋಪು ಯೋಜನೆಯನ್ನು 6 ವಾರಗಳಲ್ಲಿ ಜಾರಿ ಗೊಳಿಸಬೇಕು ಮತ್ತು ಈ ಕುರಿತ ವರದಿಯನ್ನು ಕೋರ್ಟ್ಗೆ ಸಲ್ಲಿಸಬೇಕು' ಎಂದು ಹೇಳಿತು.