ಬೆಂಗಳೂರು, ಮೈಸೂರು, ಗುಲ್ಬರ್ಗ, ಮಂಗಳೂರು, ತುಮಕೂರು, ದಾವಣಗೆರೆ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕುವೆಂಪು, ಮಹಿಳಾ, ರಾಣಿಚೆನ್ನಮ್ಮ, ವಿಜಯನಗರ ಶ್ರೀಕೃಷ್ಣದೇವರಾಯ, ಕರ್ನಾಟಕ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ
ವನ್ನು ಮತ್ತು ಜಾನಪದ, ಕನ್ನಡ, ಕರ್ನಾಟಕ ಮುಕ್ತ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಕಾರ್ಯಕಾರಿ ಸಮಿತಿ, ಪರಿಷತ್, ಆಡಳಿತ ಮಂಡಳಿಗಳಿಗೆ ಮಾಡಿದ್ದ ನಾಮನಿರ್ದೇಶನವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.