ವರದಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಶೀಘ್ರ ಮುಖ್ಯಮಂತ್ರಿಗೆ ಸಲ್ಲಿಸಲಿದ್ದಾರೆ. ಜತೆಗೆ, ಕಳೆದ ವರ್ಷ ಸ್ಥಾಪಿಸಿದ್ದ ಚಾಮರಾಜನಗರ, ಹಾಸನ, ಮಂಡ್ಯ, ಬೀದರ್, ಕೊಡಗು, ಕೊಪ್ಪಳ, ಬಾಗಲಕೋಟೆ, ಹಾವೇರಿ ಸೇರಿ ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಕುರಿತು ವಿವರವಾದ ವರದಿ ಸಿದ್ಧಪಡಿಸಲು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.