ಸಣ್ಣ ಪ್ರತಿರೋಧಕ್ಕೆ, ಆಕ್ರೋಶಕ್ಕೆ, ತೀವ್ರತೆಗೆ ಮಣಿದು ರಾಷ್ಟ್ರೀಯತೆಯಿಂದ ವಿಮುಖವಾಗುವ ಪ್ರಶ್ನೆಯೇ ಇಲ್ಲ. ರಾಷ್ಟ್ರೀಯತೆಯ ವಿಚಾರವನ್ನು ಮತ್ತಷ್ಟು ಮುಂದಕ್ಕೆ ತೆಗೆದುಕೊಂಡು ಹೋಗಲಿದ್ದೇವೆ. ಜಿಹಾದಿಗಳ ಕುತಂತ್ರ, ಇಸ್ಲಾಮೀಕರಣದ ವೈಭವೀಕರಣ ಹಾಗೂ ಮತೀಯ ಶಕ್ತಿಗಳ ಕಾರ್ಯಸೂಚಿಗಳನ್ನು ಸಮಾಜದ ಮುಂದಿಡುತ್ತೇವೆ ಎಂದು ತಿಳಿಸಿದರು.