‘ರಾಜಕಾರಣಿಗಳು ಪರಸ್ಪರ ನಿಂದಿಸುವ ಸುದ್ದಿಗಳೇ ವರ್ಷದ 100 ದಿನ ಪತ್ರಿಕೆಗಳ ಮುಖಪುಟಗಳಲ್ಲಿ ಪ್ರಮುಖವಾಗುತ್ತಿದೆ. ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಕೆಲಸವನ್ನು ಪತ್ರಕರ್ತರು ಮಾಡಬಾರದು. ಸಮಾಜ, ಸರ್ಕಾರ, ರಾಜಕೀಯ, ಸಾಮಾಜಿಕ ಕ್ಷೇತ್ರದೊಳಗೆ ಭ್ರಷ್ಟಾಚಾರವನ್ನು ಒಪ್ಪಿಕೊಂಡು ಅದಕ್ಕೆ ಗೌರವ ಸಲ್ಲಿಸಲು ಆರಂಭಿಸಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗಬೇಕಿದೆ. ಭವಿಷ್ಯದ ಜನಾಂಗಕ್ಕೆ ಉತ್ತಮವಾದದ್ದನ್ನು ಮರಳಿ ತರದಿದ್ದರೆ ಕರ್ತವ್ಯ ಚ್ಯುತಿ ಮಾಡಿದಂತೆ ಆದೀತು’ ಎಂದೂ ಹೇಳಿದರು.