‘ಕುಮಾರಸ್ವಾಮಿ ಹೇಳಿಕೆ ಬಗ್ಗೆ ಅವರನ್ನೇ ಕೇಳಿ. ಆರ್ಎಸ್ಎಸ್, ಭಜರಂಗದಳ ದೇಶಭಕ್ತಿಯ ಸಂಘಟನೆಗಳು. ಜನರು ಸಂಕಷ್ಟದಲ್ಲಿ ಇರುವಾಗ ಸೇವೆ ಮಾಡಿದ್ದಾರೆ. ಅಪಘಾತ, ನೆರೆ ಹಾವಳಿಯಾದಾಗ ಅವರು ಮಾಡಿದ ಸೇವೆಯಲ್ಲಿ ದೇಶಕ್ಕೇ ಮಾದರಿಯಾಗಿದ್ದಾರೆ. ಈ ಸಂಘಟನೆಗಳನ್ನು ನಿಷೇಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.