‘ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಈಗ ಅನುಮತಿ ಇದ್ದು, ಅವರಿಗೂ ಆಹಾರಕ್ಕೆ ಸಮಸ್ಯೆಯಾಗುತ್ತಿದೆ. ಬಡವರಿಗೆ ಆನ್ಲೈನ್ ಮೂಲಕ ಆಹಾರ ತರಿಸಿಕೊಳ್ಳುವುದು ಕಷ್ಟಕರ. ಹಾಗಾಗಿ, ಆಹಾರ ಪಾರ್ಸೆಲ್ ಖರೀದಿಗೆ ಬರುವವರಿಗೆ ಕರ್ಫ್ಯೂ ವೇಳೆ ಅವಕಾಶ ನೀಡಬೇಕು. ಅವರಿಗೆ ಯಾವುದೇ ತಡೆ ಇರಬಾರದು’ ಎಂದೂ ಮನವಿ ಮಾಡಿದರು.