ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟುಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ.
— Siddaramaiah (@siddaramaiah) May 30, 2025
ಮೃತರ ಆತ್ಮಕ್ಕೆ ಚಿರಶಾಂತಿ… pic.twitter.com/Neac59goKf
ಕನ್ನಡದ ಸಾರಸ್ವತ ಲೋಕದ ಸುಪ್ರಸಿದ್ಧ ಕವಿಗಳಾದ ಶ್ರೀ ಹೆಚ್.ಎಸ್. ವೆಂಕಟೇಶಮೂರ್ತಿ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ಗದ್ಯ, ಕಾವ್ಯ, ನಾಟಕ, ಚಿತ್ರಗೀತೆ ಸೇರಿ ಅಕ್ಷರ ಜಗತ್ತಿಗೆ ಅನೇಕ ಆಯಾಮಗಳಲ್ಲಿ ಕನ್ನಡಕ್ಕೆ ಚಿರಸ್ಮರಣೀಯ ಕೊಡುಗೆ ನೀಡಿರುವ ಹೆಚ್ಎಸ್ವಿ ಅವರ ಅಗಲಿಕೆ ಬಹುದೊಡ್ಡ ನಷ್ಟ. 'ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ… pic.twitter.com/J7OJfj9PdS
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 30, 2025
ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕನ್ನಡದ ಪ್ರಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ನಿಧನ ಕನ್ನಡ ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟ, ಅತ್ಯಂತ ನೋವಿನ ಸಂಗತಿ.
— R. Ashoka (@RAshokaBJP) May 30, 2025
ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ವೆಂಕಟೇಶ ಮೂರ್ತಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ.
ಅವರ ಕುಟುಂಬಕ್ಕೆ,… pic.twitter.com/S6U7QHVTnE
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.