2019ರಲ್ಲಿ ಶ್ಯಾಂ ಭಟ್ ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದರು. 2023ರ ಮೇ ತಿಂಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ನವೆಂಬರ್ ತಿಂಗಳಲ್ಲಿ ಶ್ಯಾಂ ಭಟ್ ಅವರನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಲಾಯಿತು. ಈಗ ಅಧ್ಯಕ್ಷ ಹುದ್ದೆಗೇರಿಸಲಾಗಿದೆ.