ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ಮಾನವ ಹಕ್ಕು ಉಲ್ಲಂಘನೆ: ನಾಲ್ಕು ವರ್ಷದಲ್ಲಿ 23,566 ಪ್ರಕರಣ ದಾಖಲು

Published : 6 ಜನವರಿ 2025, 23:30 IST
Last Updated : 6 ಜನವರಿ 2025, 23:30 IST
ಫಾಲೋ ಮಾಡಿ
Comments
‘₹2.40 ಕೋಟಿ ಪರಿಹಾರ ನೀಡುವಂತೆ ಶಿಫಾರಸು’
‘2023ರ ನವೆಂಬರ್‌ನಿಂದ ಈವರೆಗೆ 7,585 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಈ ಪೈಕಿ ಮಾನವ ಹಕ್ಕು ಉಲ್ಲಂಘನೆ ಸಾಬೀತಾದ 30 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ₹2.40 ಕೋಟಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ಆಯೋಗದ ಹಂಗಾಮಿ ಅಧ್ಯಕ್ಷ ಟಿ. ಶಾಮ್ ಭಟ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. ‘29 ಪ್ರಕರಣಗಳಲ್ಲಿ ಗೃಹ ಇಲಾಖೆಯಿಂದ ₹2.10 ಕೋಟಿ ಮತ್ತು ಒಂದು ಪ್ರಕರಣದಲ್ಲಿ ಬೆಂಗಳೂರು ಜಲಮಂಡಳಿಯಿಂದ ₹30 ಲಕ್ಷ ಪರಿಹಾರ ವಿತರಣೆಗೆ ಶಿಫಾರಸು ಮಾಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT