ವಿಜ್ಞಾನೇಶ್ವರ ಅಧ್ಯಯನ ಪೀಠದ ಅಧ್ಯಕ್ಷ, ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜಪಾಟೀಲ, ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ, ಕರ್ನಾಟಕ ಕಾನೂನು ವಿವಿ ಕುಲಪತಿ ಪ್ರೊ.ಈಶ್ವರ ಭಟ್, ಸಚಿವರಾದ ವಿ.ಸೋಮಣ್ಣ, ಡಾ. ಸುಧಾಕರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರು ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.